lakshmi hebbalkar ಈಗಾಗಲೇ ಕೆಲವು ಮಹಿಳೆಯರಿಗೆ ಗೃಹಲಕ್ಷ್ಮಿ ಹಣವು ಸಂದಾಯವಾಗಿದ್ದು ಆದರೆ ಇನ್ನೂ ಕೆಲವು ಮಹಿಳೆಯರಿಗೆ ಈ ಹಣವು ಬಾಕಿ ಉಳಿದಿದೆ ಅಂತಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ಸರಕಾರ ಮುಂದಾಗಿದೆ
ಗ್ರಾಮಗಳಲ್ಲಿ ಅದಾಲತ್ ನಡೆಸಿ ಹಣ ಜಮಾ ಮಾಡಲು ನಿರ್ಧಾರ lakshmi hebbalkar
ಸರಕಾರವು ಈಗಾಗಲೇ ಎಲ್ಲಾ ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಸಹಾಯಕರಿಗೆ ಮಾಹಿತಿ ನೀಡಿದ್ದು ಗ್ರಾಮದಲ್ಲಿರುವ ಎಲ್ಲಾ ಅಂಗನವಾಡಿ ಸಹಾಯಕೇರು ಕೂಡ ಗ್ರಾಮದ ಎಲ್ಲಾ ಮನೆಗಳಿಗೆ ತೆರಳಿ ಬ್ಯಾಂಕ್ ಖಾತೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ತಿಳಿಸಿದ್ದಾರೆ.
Read More : ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಸರ್ಕಾರದಿಂದ ಮತ್ತೊಂದು ಯೋಜನೆ!
ಇನ್ನು ಹೆಚ್ಚಿನ ಜಾಬ್ಸ್ ಮಾಹಿತಿಗಳಿಗಾಗಿ ನೀವು ಈ ಒಂದು ಕೆಳಗೆ ನೀಡಿರುವ ಟೆಲಿಗ್ರಾಂ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ದೈನಂದಿನ ಅಪ್ಡೇಟ್ಗಳನ್ನು ನೀವು ಪಡೆದ ಪಡೆಯಬಹುದಾಗಿದೆ